Bollywood Finance Sports Technology Andhra Tamilnadu Karnataka Kerala  
Karnataka Home

ThatsKannada Kannada News

ThatsKannada Kannada News - ಕನ್ನಡ ವಾರ್ತೆಗಳು  

ಕನ್ನಡ ವಾರ್ತೆಗಳು



ThatsKannada News  Thats Kannada News  ThatsKannada news headlines  ThatsKannada top stories  ThatsKannada news in Kannada
Share    
    ಧರ್ಮ ಬೋಧನೆ ಮಧ್ಯೆ ರೇಪ್: ಪೀರ್ ಬಾಬಾ ಬಂಧನ
    ಶ್ರೀನಗರ, ಮೇ 22: ಧಾರ್ಮಿಕ ಶಿಕ್ಷಣಕ್ಕಾಗಿ ಬಂದಿದ್ದ ನಾಲ್ವರು ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲೆ ಸ್ವಯಂಘೋಷಿತ ಪೀರ್ ಬಾಬಾ ಬೋಧನೆಯ ಮಧ್ಯೆ ಸತತ ಅತ್ಯಾಚಾರವೆಸಗಿದ್ದಾನೆ. ಈ ಸಂಬಂಧ ಬಡಗಾಂ ಜಿಲ್ಲೆಯ ಪೊಲೀಸರು ಆರೋಪಿ ಮೌಲ್ವಿಯನ್ನು ಬಂಧಿಸಿದ್ದಾರೆ. ಗುಲಾಂ ಖಾದಿರ್ ಭಟ್ ಅವರ ಪುತ್ರ ಗುಲ್ಜಾರ್ ಅಹಮದ್ ಭಟ್ ಎಂಬ ವ್ಯಕ್ತಿ ಧಾರ್ಮಿಕ ಪ್ರವಚನಗಳನ್ನು ನೀಡುತ್ತಿದ್ದ. ಆತನ
    ಮದುವೆಗೆ ನಕಾರ,ಫೇಸ್ ಬುಕ್ ಗೆಳತಿಗೆ ಮಚ್ಚಿನೇಟು
    ಬೆಂಗಳೂರು, ಮೇ 22 : ಫೇಸ್‌ಬುಕ್ ಮೂಲಕ ಪರಿಚಿತವಾದ ಗೆಳತಿ ವಿವಾಹಕ್ಕೆ ನಿರಾಕರಿಸಿದ್ದರಿಂದ ಕೋಪಗೊಂಡ ಗೆಳೆಯ, ಮಚ್ಚಿನಿಂದ ಹಲ್ಲೆ ನಡೆಸಿ ಗೆಳತಿಯನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಗಿರಿನಗರದ ನಾಗೇಂದ್ರ ಬ್ಲಾಕ್‌ನಲ್ಲಿ ಮಂಗಳವಾರ ನಡೆದಿದೆ. ಹಲ್ಲೆಗೊಳಗಾದ ಟಿ. ದಾಸರಹಳ್ಳಿ ನಿವಾಸಿ ನಯನಾ ಅಭಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರೋಪಿ ಮೇಲುಕೋಟೆ ಮೂಲದ ವಿನಯ್‌ ಪರಾರಿಯಾಗಿದ್ದು,
    'ನನ್ನ ನಂಬಿ ಪ್ಲೀಸ್; ನಾನು ಯಾವುದೇ ಫಿಕ್ಸ್ ಮಾಡಿಲ್ಲ'
    ಬೆಂಗಳೂರು, ಮೇ 22: ಇದು ನಿಮ್ಮ ನಿಮ್ಮ ನಂಬಿಕೆಗೆ ಬಿಟ್ಟ ವಿಚಾರ. 'ಕಳ್ಳಾಟದ ಆಪಾದಿತ ಶ್ರೀಶಾಂತ ಸಭ್ಯರು ಆಡುವ ಕ್ರಿಕೆಟಿಗೆ ತಾನು ಯಾವುದೇ ರೀತಿಯ ಸ್ಪಾಟ್ ಇಟ್ಟಿಲ್ಲ' ಎಂದಿದ್ದಾನೆ. ಸೋ, ಅವನ ಮಾತನ್ನು ನಂಬೋದು ಬಿಡೋದು ನಿಮಗೆ ಬಿಟ್ಟ ವಿಚಾರ. ಏನಪ್ಪಾ ಅಂದರೆ ಶ್ರೀಶಾಂತ ನಿನ್ನೆ ಅತ್ತ ಮತ್ತೆ ಪೊಲೀಸ್ ಕಸ್ಟಡಿಗೆ ಒಳಪಡುತ್ತಿದ್ದಂತೆ ಆತನ ಪರ
    ಬಿಎಸ್ವೈ, ನಿರಾಣಿ ವಿರುದ್ಧ ಲೋಕಾಯುಕ್ತ ಕುಣಿಕೆ ಬಿಗಿ
    ಬೆಂಗಳೂರು, ಮೇ 22 : ಮಾಜಿ ಮುಖ್ಯಮಂತ್ರಿ, ಕೆಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧದ ಲೋಕಾಯುಕ್ತ ತನಿಖೆ ಮತ್ತೆ ಪ್ರಾರಂಭವಾಗಲಿದೆ. ತಮ್ಮ ವಿರುದ್ಧದ ಖಾಸಗಿ ದೂರುಗಳನ್ನು ರದ್ದುಗೊಳಿಸಲು ಕೋರಿ ಉಭಯ ನಾಯಕರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಆನಂದ
    ಮತ್ತೊಂದು ಸಮೀಕ್ಷೆ; ಯುಪಿಎಗೆ ಮತ್ತೊಂದು ಸೋಲು
    ನವದೆಹಲಿ, ಮೇ 22- ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿ ಸರಕಾರ ನವ ವಸಂತದ ಕೂಸು. ಇಂದು ಜನುಮ ದಿನ. ಆದರೆ ನಾಲ್ಕನೆಯ ವರ್ಷಾಚರಣೆಯಲ್ಲಿರುವ ಯುಪಿಎ-2 ಸರಕಾರಕ್ಕೆ ಬಾಲಗ್ರಹಪೀಡೆ. ಯುಪಿಎ-2 ಮುಂದುವರಿದು ಯುಪಿಎ-3 ಆಗುವುದಿಲ್ಲ ಎನ್ನುತ್ತಿದೆ ತಾಜಾ ಸಮೀಕ್ಷೆಯೊಂದು. ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವು ನಗರ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರ ವಿಶ್ವಾಸವನ್ನು ಕಳೆದುಕೊಳ್ಳುತ್ತಿದೆ ಎಂದು ಸಿಎನ್‌ಎನ್-
    ಸಂದರ್ಶನ: ಐಪಿಎಲ್ ಕಳ್ಳಾಟವಲ್ಲ, ಕ್ರಿಕೆಟ್ ನಮ್ಮ ಧರ್ಮ
    ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಹಂತಕ್ಕೇರದೆ ಮುಗ್ಗರಿಸಿದ್ದಕ್ಕೆ ರಾಮಲಿಂಗಯ್ಯ ಕೂಡಾ ಎಲ್ಲಾ ಅಭಿಮಾನಿಗಳಂತೆ ಬೇಸರಗೊಂಡಿದ್ದಾರೆ. ಕೆಎಸ್ ಸಿಎ ಕ್ರೀಡಾಂಗಣದಲ್ಲಿ ಮೈದಾನ ಸಿಬ್ಬಂದಿಯಾಗಿರುವ ಈತ ದಿನನಿತ್ಯ ಮೈದಾನವನ್ನು ಸ್ವಚ್ಛಗೊಳಿಸುವಂತೆ ಕ್ರಿಕೆಟ್ ಎಂಬ ಸುಂದರ ಕ್ರೀಡೆ ಅಂಟಿರುವ 'ಫಿಕ್ಸಿಂಗ್' ಎಂಬ ಕೊಳಕು ತೊಳೆದರೆ ಎಂದಿನಂತೆ ಕ್ರಿಕೆಟ್ ಲಕ ಲಕ ಹೊಳೆಯಲಿದೆ ಎಂದು
    ಪ್ರಧಾನಿ ಅಭ್ಯರ್ಥಿ ಗುಟ್ಟು ಬಿಟ್ಟು ಕೊಡದ ಬಿಜೆಪಿ
    ನವದೆಹಲಿ, ಮೇ 21 : ಲೋಕಸಭೆ ಚುನಾವಣೆಯ ತಯಾರಿ ಕುರಿತು ಚರ್ಚಿಸಲು ಬಿಜೆಪಿ ಸಂಸದೀಯ ಮಂಡಳಿ ಇಂದು ನವದೆಹಲಿಯಲ್ಲಿ ಸಭೆ ಸೇರಿತ್ತು. ಎನ್ ಡಿಎ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಲಾಗುತ್ತಿರುವ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಇದೇ ಮೊದಲ ಬಾರಿಗೆ ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದರು. ಮಂಗಳವಾರ ಸಂಸದೀಯ ಮಂಡಳಿ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ
    ರೇಪ್: ಎರಡು ಬೆರಳು ಪರೀಕ್ಷೆ ಕ್ರೂರ, ಘನತೆಗೆ ಕುಂದು
    ನವದೆಹಲಿ, ಮೇ 21: ಅತ್ಯಾಚಾರ ಪ್ರಕರಣಗಳಲ್ಲಿ ಎರಡು ಬೆರಳುಗಳ ಪರೀಕ್ಷೆಯ ಮೂಲಕ ಅತ್ಯಾಚಾರ ದೃಢೀಕರಣ ಪರೀಕ್ಷೆ ಮಾಡುವುದು ಪ್ರಕೃತಿಗೆ ವಿರುದ್ಧವಾಗಿದ್ದು, ಅದರಿಂದ ಹೆಣ್ಣಿನ ಖಾಸಗೀತನದ ಮೇಲೆ ಆಕ್ರಮಣ ನಡೆಸಿದಂತಾಗುತ್ತದೆ. ಬಾಧಿತ ಮಹಿಳೆಯ ಘನತೆಗೆ ಕುಂದುಂಟಾಗುತ್ತದೆ. ಅದು ಒರಟು ಮತ್ತು ಕ್ರೂರ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಹೆಣ್ಣಿನ ಘನತೆಯ ಹರಣ:'ಪ್ರಸ್ತುತ ಆಚರಣೆಯಲ್ಲಿರುವ ಎರಡು ಬೆರಳುಗಳ ಕನ್ಯತ್ವ ಪರೀಕ್ಷೆಯು
    ದಕ್ಷಿಣ ಕೊರಿಯಾದಲ್ಲಿ ಸುದೀಪ್ 'ಈಗ' ಶೋ
    ಕಿಚ್ಚ ಸುದೀಪ್ ಅಭಿನಯದ 'ಈಗ' ಚಿತ್ರ ದಕ್ಷಿಣ ಕೊರಿಯಾದಲ್ಲಿ ಪ್ರದರ್ಶನ ಕಾಣಲಿದೆ. ಎಸ್ ಎಸ್ ರಾಜಮೌಳಿ ನಿರ್ದೇಶನದ ಗ್ರಾಫಿಕ್ಸ್ ಪ್ರಧಾನ 'ಈಗ' ಚಿತ್ರ ಅಲ್ಲಿನ ಬುಸಾನ್ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಅಕ್ಟೋಬರ್ 3ರಿಂದ 12ರವರೆಗೆ ಚಲನಚಿತ್ರೋತ್ಸವ ನಡೆಯಲಿದೆ. ತೆಲುಗಿನಲ್ಲಿ ನಿರ್ಮಾಣವಾದ 'ಈಗ' ಚಿತ್ರ ತಮಿಳು ಹಾಗೂ ಹಿಂದಿ ಭಾಷೆಗೆ ರೀಮೇಕ್ ಆಗಿತ್ತು. ಚಿತ್ರದಲ್ಲಿ ಸುದೀಪ್ ಅಭಿನಯದ ಸೇರಿದಂತೆ
    ಚಿತ್ರಗಳಲ್ಲಿ : ರಾಜೀವ್ ಗಾಂಧಿ, ಎವೆರೆಸ್ಟ್ ಸಿಸ್ಟರ್ಸ್
    ಬೆಂಗಳೂರು, ಮೇ.21: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 22ನೇ ಪುಣ್ಯತಿಥಿ ಸಮಾರಂಭವನ್ನು ಮಂಗಳವಾರ ಆಚರಿಸಲಾಗುತ್ತಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ಮನಮೋಹನ್ ಸಿಂಗ್, ರಾಜೀವ್ ಗಾಂಧಿ ಅವರ ಪತ್ನಿ ಸೋನಿಯಾ ಗಾಂಧಿ ಅವರು 'ವೀರ್ ಭೂಮಿ' ಗೆ ತೆರಳಿ ಪುಷ್ಪ ಅರ್ಪಿಸಿ ನಮನ ಸಲ್ಲಿಸಿದರು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜೊತೆಗೆ ಪುತ್ರ
    ಪ್ರಕಾಶ್ ರೈ ಅಭಿನಯದ ಸೂಪರ್ ಹಿಟ್ ಕನ್ನಡ ಚಿತ್ರಗಳು
    ದಕ್ಷಿಣ ಕನ್ನಡದ ಪುತ್ತೂರು ಮೂಲದವರಾದ ಪ್ರಕಾಶ್ ರೈ ಕನ್ನಡದಲ್ಲಿ ಇದೇ ಹೆಸರಿನಲ್ಲಿ ಪ್ರಖ್ಯಾತರು, ಇತರ ಭಾಷೆಗಳಲ್ಲಿ ಪ್ರಕಾಶ್ ರಾಜ್ ಎಂದೇ ಫೇಮಸ್ . ಸಿನಿಮಾ ವೃತ್ತಿ ಜೀವನದ ಆರಂಭದ ದಿನಗಳಲ್ಲಿ ದೂರದರ್ಶನದ ಧಾರವಾಹಿಗಳಲ್ಲಿ ಮತ್ತು ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ಕಾಣಿಸ್ಕೊಳ್ಳುತ್ತಿದ್ದ ಪ್ರಕಾಶ್ ರೈ‘ಹರಕೆಯ ಕುರಿ' ಎನ್ನುವ ಚಿತ್ರದಲ್ಲಿ ನಟಿಸಿ ಪ್ರಶಂಸೆಗೆ ಒಳಗಾಗಿದ್ದರು. ಹರಕೆಯ ಕುರಿ ಚಿತ್ರದಲ್ಲಿನ
    ದೊಡ್ಡಬಳ್ಳಾಪುರ : ಕಾಂಗ್ರೆಸ್ ಕಾರ್ಯಕರ್ತನ ಕೊಲೆ
    ದೊಡ್ಡಬಳ್ಳಾಪುರ, ಮೇ 21 : ಎರಡು ದಿನಗಳಿಂದ ನಾಪತ್ತೆಯಾಗಿದ್ದ ಕಾಂಗ್ರೆಸ್ ಕಾರ್ಯಕರ್ತ ಮತ್ತು ಸಿಎಂ ಸಿದ್ದರಾಮಯ್ಯ ಅಭಿಮಾನಿ ಶಿವಲಿಂಗಯ್ಯ ಇಂದು ಶವವಾಗಿ ಪತ್ತೆಯಾಗಿದ್ದಾನೆ. ದೊಡ್ಡಬಳ್ಳಾಪುರ ತಾಲೂಕಿನ ಮಚ್ಚೇನಹಳ್ಳಿಯ ಕೆರೆಯಲ್ಲಿ ಶಿವಲಿಂಗಯ್ಯ ಶವ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಕಾಂಗ್ರೆಸ್ ಕಾರ್ಯಕರ್ತನಾಗಿದ್ದ ಶಿವಲಿಂಗಯ್ಯ (50) ಸಿದ್ದರಾಮಯ್ಯ ಅಭಿಮಾನಿಯಾಗಿದ್ದ, ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಚುನಾವಣೆ



Tags : thatskannada,Oneindia kannada, one india kannada,thatskannada site,thatskannada portal,thatskannada news,thatskannada.com,oneindia kannada nadu ,thatskannada kannada nadu news, thats kannada,thats kannada news live,thats kannada oneline news,thats kannada portal,thats kannada headlines,thats kannada top news,thats kannada website, thatskannada websiite,kannada nadu news, thatskannada kannada nadu news, thatskannada news,thatskannada live,thatskannada online,kannada people,thatskannada live news

Add ThatsKannada Kannada News to your blog or website




About Us - Disclaimer - Privacy Policy - Contact Us - © Copyrights & Disclaimer. All Rights Reserved.
facebook   twitter